Kannada Astrology: ಹೇಗಾದ್ರು ಮಾಡಿ, ಇನ್ನು 15 ದಿನ ತಡೆಯಿರಿ, ಆಮೇಲೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ. ಲೈಫ್ ಫುಲ್ ಡಿಂಗ್ ಡಾಂಗ್.
Kannada Astrology: ಇನ್ನು ಕೇವಲ 15 ದಿನಗಳಲ್ಲಿ ಕೆಲವು ರಾಶಿಯ ಜನರಿಗೆ ಅದೃಷ್ಟದ ಮೇಲೆ ಅದೃಷ್ಟ ಹರಿದು ಬರಲಿದೆ. ಅವರ ಭಾಗ್ಯದ ಬಾಗಿಲು ತೆರೆಯಲಿದ್ದು, ಎಲ್ಲ ಸಮಸ್ಯೆಗಳು ನಿವಾರಣೆಯಾಗಿ ಶುಭ ಫಲಗಳನ್ನು ಹೊಂದಲಿದ್ದಾರೆ. ಅವರು ಬಯಸಿದ್ದು ಈಡೇರಲಿದ್ದು, ಅಂದುಕೊಂಡ ಕೆಲಸ ಕೈಗೂಡಲಿದೆ. ಅಂದಹಾಗೆ ಮುಂದಿನ ಹೊಸ ವರ್ಷ 2023 ರಂದು ಗುರು ಗ್ರಹದ ರಾಶಿ ಸಂಚಾರದಿಂದಾಗಿ ಕೆಲವು ರಾಶಿಯ ಜನರಿಗೆ ಈ ಶುಭ ಫಲವು ದೊರೆಯುತ್ತಿದೆ. ಇಷ್ಟು ದಿನ ಮೀನ ರಾಶಿಯಲ್ಲಿ ಸ್ಥಾನ ಹೊಂದಿದ ಗುರು ಗ್ರಹವು ಮುಂದಿನ ವರ್ಷ ಹೊಸ ವರ್ಷ 2023 ಕ್ಕೆ ಮೇಷ ರಾಶಿಗೆ ತನ್ನ ಗ್ರಹ ಸಂಚಾರ ಮಾಡುತ್ತಿದೆ. ಈ ಸಂಚಾರದಿಂದಾಗಿ ಕೆಲವು ರಾಶಿಯ ಜನರಿಗೆ ಶುಭ ಫಲಗಳು ದೊರೆಯಲ್ಲಿವೆ. ಗುರು ಗ್ರಹವನ್ನು ಶುಭ, ವಿವಾಹ, ಸಂಪತ್ತು, ಯಶಸ್ಸು, ಪ್ರಗತಿ, ಉದ್ಯೋಗ, ಶಿಕ್ಷಣ, ಆರೋಗ್ಯ, ಏಳಿಗೆ ಇತ್ಯಾದಿಗಳ ಸೂಚಕ ಎಂದು ನಂಬಲಾಗಿದೆ. ಗುರು ಗ್ರಹದ ಕೃಪೆಯಿಂದಾಗಿ ಒಳ್ಳೆಯ ಫಲಾಫಲಗಳು ಲಭಿಸುತ್ತದೆ.

ಮಿಥುನ ರಾಶಿ: ನೀವು ಮಾಡುವ ಕೆಲಸದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ. ನಿಮ್ಮ ಕೆಲಸದಿಂದ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ. ಎಲ್ಲಾ ಕೆಲಸಗಳಲ್ಲಿ ಯಶಸ್ಸು ದೊರೆಯಲಿದೆ. ಆರ್ಥಿಕ ಲಾಭವಾಗಲಿದೆ. ಹೊಸ ಉದ್ಯೋಗವು ನಿಮ್ಮನ್ನು ಹುಡುಕಿ ಬರಲಿದೆ. ಈ ರಾಶಿಯವರು ಉದ್ಯೋಗ ಮತ್ತು ವ್ಯಾಪಾರದಲ್ಲಿ ಲಾಭ ಬರಲಿದೆ. ಆರ್ಥಿಕ ಲಾಭವಾಗಿ, ಕುಟುಂಬದಲ್ಲಿ ಸಂತೋಷ ನೆಲೆಸಲಿದೆ. ಇದನ್ನು ಓದಿ..Kannada Astrology: ಹೊಸ ವರ್ಷದಲ್ಲಿ ಈ ಐದು ರಾಶಿಗಳದ್ದೇ ಆಟ: ಬ್ರಹ್ಮ ಬಂದರೂ ಇವರನ್ನು ತಡೆಯೋಕೇ ಆಗಲ್ಲ. ಅದೃಷ್ಟ ಯಾರ್ಯಾರಿಗೆ ಗೊತ್ತೇ?
ವೃಷಭ ರಾಶಿ: ನಿಮ್ಮ ಜೀವನದಲ್ಲಿ ಅನೇಕ ಮಹತ್ವದ ಬೆಳವಣಿಗೆಗಳು ನಡೆಯಲಿವೆ. ನಿಮಗೆ ಆರ್ಥಿಕ ಸಮಸ್ಯೆ ಕಾಡುತ್ತಿದ್ದರೆ ಅದು ನಿವಾರಣೆಯಾಗಲಿದೆ. ನಿಮ್ಮ ಆರೋಗ್ಯ ಸಮಸ್ಯೆಯೂ ಸರಿ ಹೋಗುತ್ತದೆ. ನಿಮ್ಮ ಕೆಲಸದ ಜವಾಬ್ದಾರಿಯನ್ನು ಪರೀಕ್ಷಿಸಲಾಗುತ್ತದೆ. ನಿಮ್ಮ ಪರಿಶ್ರಮ ನಿಮಗೆ ಒಳ್ಳೆಯದನ್ನೇ ಮಾಡುತ್ತದೆ.

ಕರ್ಕಾಟಕ ರಾಶಿ: ಈ ರಾಶಿಯವರು ತೆಗೆದುಕೊಳ್ಳುವ ನಿರ್ಧಾರಗಳು ಇವರನ್ನು ಉತ್ತಮ ಸ್ಥಾನಕ್ಕೆ ಕರೆದುಕೊಂಡು ಹೋಗುತ್ತವೆ. ಇವರು ಯಶಸ್ಸಿನ ಮೆಟ್ಟಿಲನ್ನು ಏರುತ್ತಾರೆ ಎಂದು ಹೇಳುತ್ತಿದೆ ಜ್ಯೋತಿಷ್ಯಶಾಸ್ತ್ರ. ವೈವಾಹಿಕ ಜೀವನದಲ್ಲಿ ಸಂತೋಷವನ್ನು ಹೊಂದುತ್ತಾರೆ. ಈ ರಾಶಿಯವರು ಉದ್ಯೋಗ ಹಾಗೂ ಕೆಲಸದಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಇದನ್ನು ಓದಿ..Kannada Astrology: ಹಣಕ್ಕಾಗಿ ಕಷ್ಟ ಪಡುವ ಬದಲು, ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿ, ಹಣ ಹುಡುಕಿಕೊಂಡು ಬರುತ್ತದೆ, ಏನು ಮಾಡಬೇಕು ಗೊತ್ತೇ?
ಕನ್ಯಾ ರಾಶಿ: ನಾಯಕತ್ವದ ಜವಾಬ್ದಾರಿಯನ್ನು ತೆಗೆದುಕೊಂಡರೆ ಯಶಸ್ಸು ಇವರಿಗೆ ಜಾಸ್ತಿ ಆಗುತ್ತದೆ. ಖರ್ಚು ಕೂಡ ಅಷ್ಟೇ ಇರುತ್ತದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ. ವಿದ್ಯಾರ್ಥಿಗಳು ಶ್ರಮ ಪಟ್ಟರೆ ಇವರಿಗೆ ಖಂಡಿತ ಒಳ್ಳೆಯ ಫಲ ಅನ್ನುವುದು ಸಿಕ್ಕೇ ಸಿಗುತ್ತದೆ. ಈ ರಾಶಿಯವರು ಸ್ವಲ್ಪ ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಅಥವಾ ಕಷ್ಟಪಟ್ಟು ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ.

ತುಲಾ ರಾಶಿ: ನೀವು ನಿಮ್ಮ ಕೋರಿಕೆಯನ್ನು ಈಡೇರಿಸಿಕೊಳ್ಳಲು ಇದು ಬಹಳ ಒಳ್ಳೆಯ ಸಮಯ ಅಂತ ಹೇಳಬಹುದು. ಇಷ್ಟು ದಿನ ಕಷ್ಟಪಟ್ಟು ಮಾಡಿದ ಕೆಲಸಕ್ಕೆ ಒಳ್ಳೆಯ ಲಾಭ ಸಿಗುವ ಸಮಯ ಅಂತ ಹೇಳಬಹುದು. ಮಕ್ಕಳ ವಿದ್ಯಾಭ್ಯಾಸ ಶುರು ಆಗುತ್ತಿದ್ದರೆ ನಿಮ್ಮ ಜೀವನದ ಸುಖಮಯ ದಿನಗಳು ಇನ್ನು ಮುಂದೆ ಆರಂಭವಾಗುತ್ತದೆ. ಇದನ್ನು ಓದಿ..Kannada Astrology: ನಿಮ್ಮನ್ನು ಹಣ ಹುಡುಕಿಕೊಂಡು ಬರಬೇಕು, ಲಕ್ಷ್ಮಿ ದೇವಿ ಆಶೀರ್ವಾದ ಬೇಕು ಎಂದರೆ, ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿ.
ಮೀನ ರಾಶಿ: ಈ ರಾಶಿಯವರಿಗೆ ನೀವು ಎಷ್ಟು ಕಷ್ಟಪಟ್ಟಿದ್ದೀಯೋ ಅಷ್ಟು ಸುಖ ಇನ್ನೂ ಮುಂದೆ ದೊರೆಯುತ್ತದೆ, ನಿಮ್ಮ ಜೀವನದ ಬಹಳಷ್ಟು ಸಮಸ್ಯೆಗಳು ಪರಿಹಾರ ಆಗಿ ಸುಖ ಸಂತೋಷದ ಜೊತೆಗೆ ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಹೊಂದಲಿದ್ದೀರಿ, ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಹೂಡಿಕೆಗೆ ಇದು ಒಳ್ಳೆಯ ಸಮಯ.
ಹೊಸ ವರ್ಷದಿಂದ ಈ ರಾಶಿಯ ಜನರಿಗೆ ಗುರುವಿನ ಸಂಚಾರದಿಂದ ಅದೃಷ್ಟ ಒಲಿದು ಬರಲಿದೆ ಎನ್ನುತ್ತಿದೆ ಜ್ಯೋತಿಷ್ಯ ಶಾಸ್ತ್ರ. ಇದನ್ನು ಓದಿ..Kannada News: ಕಾಂತಾರ ಮೂಲಕ ನ್ಯಾಷನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, 2022 ರಲ್ಲಿ ತನ್ನ ಮನಗೆದ್ದ ನಾಲ್ಕು ಚಿತ್ರಗಳನ್ನು ಆಯ್ಕೆ ಮಾಡಿದ್ದು ಹೇಗೆ ಗೊತ್ತೇ?